Fact Check Kannada

Fact Check: ಇವಿಎಂ ಅನ್ನು ಒಡೆದು ಹಾಕಿದ ಕಾಂಗ್ರೆಸ್‌ ಮತದಾರ; ವಾಸ್ತವವೇನು?
Fact Check: ಇವಿಎಂ ಅನ್ನು ಒಡೆದು ಹಾಕಿದ ಕಾಂಗ್ರೆಸ್‌ ಮತದಾರ; ವಾಸ್ತವವೇನು?

ವ್ಯಕ್ತಿಯೋರ್ವ ಮತದಾನ ಮಾಡುವ ಬೂತ್‌ ಒಳಗಡೆ ತೆರಳಿ ಮತದಾನ ಯಂತ್ರವನ್ನು ಒಡೆದುಹಾಕುತ್ತಿರುವ ವೀಡಿಯೊವೊಂದು ಸಾಮಾಜಿಕ ತಾಣದಲ್ಲಿ ವೈರಲ್‌ ಆಗಿದೆ. ಇದು ಕಾಂಗ್ರೆಸ್‌ ಪಕ್ಷದವರ ಹತಾಶೆಯ...

By Mahammad Muaad  Published on 26 April 2024 10:55 AM GMT


Fact Check: ಹಿಂದೂಗಳ ಅಗತ್ಯವಿಲ್ಲ, ಮುಸ್ಲಿಮರ ವೋಟು ಸಾಕು ಎಂದು ಸಿದ್ದರಾಮಯ್ಯ ಹೇಳಿದ್ದಾರೆಯೇ?
Fact Check: ಹಿಂದೂಗಳ ಅಗತ್ಯವಿಲ್ಲ, ಮುಸ್ಲಿಮರ ವೋಟು ಸಾಕು ಎಂದು ಸಿದ್ದರಾಮಯ್ಯ ಹೇಳಿದ್ದಾರೆಯೇ?

ಈ ಹಿಂದೆ ನ್ಯೂಸ್‌ ಮೀಟರ್‌ "ಸಿದ್ದರಾಮಯ್ಯ ಮುಂದಿನ ಜನ್ಮದಲ್ಲಿ ಮುಸ್ಲಿಮ್‌ ಆಗಿ ಹುಟ್ಟುತ್ತೇನೆ" ಎಂದು ಹೇಳಿದ್ದಾರೆ ಎನ್ನಲಾದ ವೀಡಿಯೊವನ್ನು ಸತ್ಯಶೋಧನೆ ಮಾಡಿತ್ತು. ಈ ವೇಳೆ ಅದು...

By Mahammad Muaad  Published on 18 April 2024 2:10 PM GMT


Fact Check:‌ ನಿಮ್ಮ 15 ಲಕ್ಷ ರೂ. ಎಲ್ಲಿಗೆ ಹೋಯ್ತು?; ಅಮೀರ್‌ ಖಾನ್‌ ನಕಲಿ ವೀಡಿಯೊ ವೈರಲ್‌
Fact Check:‌ "ನಿಮ್ಮ 15 ಲಕ್ಷ ರೂ. ಎಲ್ಲಿಗೆ ಹೋಯ್ತು?"; ಅಮೀರ್‌ ಖಾನ್‌ ನಕಲಿ ವೀಡಿಯೊ ವೈರಲ್‌

ಲೋಕಸಭಾ ಚುನಾವಣೆಯ ಹೊಸ್ತಿಲಿನಲ್ಲಿ ದೇಶವು ನಿಂತಿರುವಾಗ ಹಲವಾರು ನಕಲಿ ಸುದ್ದಿಗಳೂ ಈ ನಡುವೆ ವೈರಲ್‌ ಆಗುತ್ತಿವೆ. ಸದ್ಯ ಬಾಲಿವುಡ್‌ ನಟ ಅಮೀರ್‌ ಖಾನ್‌ ಕಾಂಗ್ರೆಸ್‌...

By Mahammad Muaad  Published on 16 April 2024 11:01 AM GMT


ಫ್ಯಾಕ್ಟ್‌ ಚೆಕ್:‌ ಸಂವಿಧಾನ ಬದಲಾಯಿಸಿ ಮನುಸ್ಮೃತಿ ಅಳವಡಿಸುವುದಾಗಿ ಪ್ರಧಾನಿ ಮೋದಿ ಹೇಳಿದ್ದಾರೆಯೇ?
ಫ್ಯಾಕ್ಟ್‌ ಚೆಕ್:‌ ಸಂವಿಧಾನ ಬದಲಾಯಿಸಿ ಮನುಸ್ಮೃತಿ ಅಳವಡಿಸುವುದಾಗಿ ಪ್ರಧಾನಿ ಮೋದಿ ಹೇಳಿದ್ದಾರೆಯೇ?

ʼಸಂವಿಧಾನವನ್ನು ಬದಲಾವಣೆ ಮಾಡಿ, ಮನುಸ್ಮೃತಿಯನ್ನು ಅಳವಡಿಸಲಾಗುವುದು ಎಂದು ಹೇಳಿದ್ದಾರೆಯೇ? ಇದು ಮಾತ್ರವಲ್ಲದೇ, "ಭೀಮರಾವ್‌ ಅಂಬೇಡ್ಕರ್‌ಗೂ ಸ್ವತಃ ಸಂವಿಧಾನವನ್ನು ಇಲ್ಲವಾಗಿಸಲು...

By Mahammad Muaad  Published on 16 April 2024 7:27 AM GMT


ಫ್ಯಾಕ್ಟ್‌ಚೆಕ್:‌ ಗಣೇಶನ ವಿಗ್ರಹವನ್ನು ಸ್ವೀಕರಿಸಲು ಪ್ರಧಾನಿ ಮೋದಿ ನಿರಾಕರಿಸಿದರೇ?
ಫ್ಯಾಕ್ಟ್‌ಚೆಕ್:‌ ಗಣೇಶನ ವಿಗ್ರಹವನ್ನು ಸ್ವೀಕರಿಸಲು ಪ್ರಧಾನಿ ಮೋದಿ ನಿರಾಕರಿಸಿದರೇ?

ಪ್ರಧಾನಿ ನರೇಂದ್ರ ಮೋದಿಯವರು ಹಿಂದೂಗಳ ಆರಾಧ್ಯದೈವ ಗಣೇಶನ ಮೂರ್ತಿಯನ್ನು ಪಡೆದುಕೊಳ್ಳಲು ನಿರಾಕರಿಸಿದ್ದಾರೆ ಎಂದು ತೋರಿಸುವ ವೀಡಿಯೊವೊಂದು ಸದ್ಯ ವೈರಲ್‌ ಆಗಿದೆ.

By Mahammad Muaad  Published on 30 March 2024 5:26 AM GMT


Fact Check:‌ ʼಮುಸ್ಲಿಂ ಆಗಿ ಪುನರ್ಜನ್ಮʼ ಎಂಬ ಸಿದ್ಧರಾಮಯ್ಯ ಹೇಳಿಕೆ ಹಿಂದಿನ ವಾಸ್ತವವೇನು?
Fact Check:‌ ʼಮುಸ್ಲಿಂ ಆಗಿ ಪುನರ್ಜನ್ಮʼ ಎಂಬ ಸಿದ್ಧರಾಮಯ್ಯ ಹೇಳಿಕೆ ಹಿಂದಿನ ವಾಸ್ತವವೇನು?

ನ್ಯೂಸ್ ಮೀಟರ್ ಈ ಕುರಿತು ಪರಿಶೀಲನೆ ನಡೆಸಿದಾಗ ಈ ವೀಡಿಯೊವನ್ನು ಎಡಿಟ್‌ ಮಾಡಿ ತಮಗೆ ಬೇಕಾದಂತೆ ತಿರುಚಲಾಗಿದೆ ಎಂದು ತಿಳಿದು ಬಂದಿದೆ.

By Newsmeter Network  Published on 14 March 2024 4:13 PM GMT


2023ರಲ್ಲಿ ಸುಳ್ಳು ಸುದ್ದಿ| ಮಣಿಪುರದಿಂದ ಐದು ರಾಜ್ಯಗಳ ಚುನಾವಣೆವರೆಗೆ
2023ರಲ್ಲಿ ಸುಳ್ಳು ಸುದ್ದಿ| ಮಣಿಪುರದಿಂದ ಐದು ರಾಜ್ಯಗಳ ಚುನಾವಣೆವರೆಗೆ

ಹೊಸ ವರ್ಷದ ಸ್ವಾಗತಿಸುವ ಹೊಸ್ತಿಲಲ್ಲಿದ್ದೇವೆ. ಈ ವರ್ಷ ನೂರಾರು ಸುಳ್ಳು ಸುದ್ದಿಗಳ ಹರಿದಾಡಿದವು. ಆ ಸುಳ್ಳುಸುದ್ದಿಗಳ ಲೋಕದ ಹಿನ್ನೋಟ ಇಲ್ಲಿದೆ

By Kumar S  Published on 31 Dec 2023 4:42 PM GMT


ಮೈಸೂರಿನ ನಂಜನಗೂಡಿನಲ್ಲಿ ಶ್ರೀಕಂಠೇಶ್ವರಸ್ವಾಮಿ ಉತ್ಸವ ಮೂರ್ತಿಯ ಮೇಲೆ ಜಿಹಾದಿಗಳು ನೀರು ಎರಚಿದರೆ?
ಮೈಸೂರಿನ ನಂಜನಗೂಡಿನಲ್ಲಿ ಶ್ರೀಕಂಠೇಶ್ವರಸ್ವಾಮಿ ಉತ್ಸವ ಮೂರ್ತಿಯ ಮೇಲೆ ಜಿಹಾದಿಗಳು ನೀರು ಎರಚಿದರೆ?

ಅಂಧಕಾಸುರ ಸಂಹಾರದ ದಿನಾಚರಣೆ ವೇಳೆ ಶ್ರೀಕಂಠೇಶ್ವರ ಸ್ವಾಮಿ ಉತ್ಸವ ಮೂರ್ತಿ ಮೇಲೆ ಜಿಹಾದಿಗಳು ನೀರು ಎರಚಿದರು ಎನ್ನುವ ವಿಡಿಯೋ ವೈರಲ್ ಆಗಿದೆ.

By Kumar S  Published on 30 Dec 2023 11:37 AM GMT


ಮುಖ್ಯಮಂತ್ರಿ ಸಿದ್ದರಾಮಯ್ಯ, ಚುನಾವಣೆ ಭರವಸೆ ಈಡೇರಿಸಲು ಹಣವಿಲ್ಲ ಎಂದು ಹೇಳಿದರೆ?
ಮುಖ್ಯಮಂತ್ರಿ ಸಿದ್ದರಾಮಯ್ಯ, ಚುನಾವಣೆ ಭರವಸೆ ಈಡೇರಿಸಲು ಹಣವಿಲ್ಲ ಎಂದು ಹೇಳಿದರೆ?

ಮುಖ್ಯಮಂತ್ರಿ ಸಿದ್ದರಾಮಯ್ಯ ಗ್ಯಾರಂಟಿ ಈಡೇರಿಸಲು ಸರ್ಕಾರದಲ್ಲಿ ಹಣವಿಲ್ಲ ಎಂದು ಹೇಳಿದ್ದಾರೆ ಎನ್ನುವ ವಿಡಿಯೋ ವೈರಲ್ ಆಗಿದೆ.

By Kumar S  Published on 19 Dec 2023 7:04 AM GMT


ಮುಖ್ಯಮಂತ್ರಿ ಸಿಗದ ಕಾರಣಕ್ಕೆ ಕಣ್ಣೀರು ಹಾಕಿದರೆ ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾನ್?
ಮುಖ್ಯಮಂತ್ರಿ ಸಿಗದ ಕಾರಣಕ್ಕೆ ಕಣ್ಣೀರು ಹಾಕಿದರೆ ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾನ್?

ಸೋಮವಾರ ಸಾಮಾಜಿಕ ಜಾಲತಾಣಗಳಲ್ಲಿ ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾನ್ ಕಣ್ಣೀರು ಹಾಕಿದ ವಿಡಿಯೋ ವೈರಲ್ ಆಗಿದೆ.

By Kumar S  Published on 13 Dec 2023 2:15 AM GMT


ಶುಬ್‌ಮನ್‌ ಗಿಲ್‌ ಜೊತೆಗಿನ ಸಾರಾ ತೆಂಡೂಲ್ಕರ್ ಫೋಟೋ  ನಕಲಿ
ಶುಬ್‌ಮನ್‌ ಗಿಲ್‌ ಜೊತೆಗಿನ ಸಾರಾ ತೆಂಡೂಲ್ಕರ್ ಫೋಟೋ ನಕಲಿ

ಸಚಿನ್‌ ತೆಂಡೂಲ್ಕರ್ ಪುತ್ರಿ ಸಾರಾ - ಶುಬ್‌ಮನ್‌ಗಿಲ್‌ ಜೊತೆಗೆ ತೆಗೆಸಿಕೊಂಡದ್ದು ಎಂದು ಹೇಳುವ ಫೋಟೋವೊಂದು ವೈರಲ್ ಆಗಿದೆ. ಆದರೆ ಇದು ನಕಲಿ.

By Kumar S  Published on 8 Nov 2023 8:47 AM GMT


ರಾಮ ವೇಷಧಾರಿಗೆ ತಿಲಕ ಇಡುತ್ತಿರುವ ಸೋನಿಯಾಗಾಂಧಿಯವರ ಫೋಟೋ ಹಳೆಯದು
ರಾಮ ವೇಷಧಾರಿಗೆ ತಿಲಕ ಇಡುತ್ತಿರುವ ಸೋನಿಯಾಗಾಂಧಿಯವರ ಫೋಟೋ ಹಳೆಯದು

ರಾಮಮಂದಿರ ನಿರ್ಮಾಣ ತಡೆಯಲು ಪ್ರಯತ್ನಿಸಿದ್ದ ಸೋನಿಯಾಗಾಂಧಿ ರಾಮವೇಷಧಾರಿಗೆ ತಿಲಕ ಇಡಬೇಕಾಯಿತು ಎಂದು ಹೇಳುವ ಪೋಸ್ಟ್‌ ಹಿಂದಿನ ಸತ್ಯವೇನು?

By Kumar S  Published on 24 Oct 2023 9:38 AM GMT


Share it